ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ, ಧರ್ಮದಿಂದ ರಾಜಕಾರಣ ಮಾಡುತ್ತಿರುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

* *ಹೊನ್ನಿಹಾಳ ಗ್ರಾಮದಲ್ಲಿ ನೂತನ ವಿಠ್ಠಲ ಬೀರದೇವ ಮಂದಿರ ಉದ್ಘಾಟನೆ*  * *ದೇವಸ್ಥಾನದ ಕಮಿಟಿಗೆ 12 ಲಕ್ಷ ರೂ. ಚೆಕ್ ಹಸ್ತಾಂತರಿಸಿದ ಸಚಿವರು*  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:* ಭಾರತದಲ್ಲಿ ದೇವರೆಂದರೆ ಭಯ ಭಕ್ತಿ ಜಾಸ್ತಿ. ಈ ಕಾರಣದಿಂದಲೇ ನಮ್ಮ ದೇಶ ಸುಭದ್ರವಾಗಿದೆ. ನನಗೂ ಕೂಡ ದೇವರೆಂದರೆ ಅಪಾರ ಭಕ್ತಿ. ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ನೋಡುತ್ತಾ ಧರ್ಮದಿಂದ ರಾಜಕಾರಣ ಮಾಡುತ್ತಿದ್ದೇನೆ ಎಂದು ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add … Continue reading ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ, ಧರ್ಮದಿಂದ ರಾಜಕಾರಣ ಮಾಡುತ್ತಿರುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್