*ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ :ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*
*ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವವಿದೆ, ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* “ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ … Continue reading *ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ :ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*
Copy and paste this URL into your WordPress site to embed
Copy and paste this code into your site to embed