ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ ಕರೆ

ಐಸಿಎಂಆರ್-ಎನ್.ಐ.ಟಿ.ಎಂ. ಸಂಸ್ಥಾಪನಾ ದಿನಾಚರಣೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪಾರಂಪರಿಕ ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದೇಶವನ್ನು ಮುಂಚೂಣಿಗೆ ಕರೆದೊಯ್ಯುವ ಹೊಣೆಗಾರಿಕೆ ವಿಜ್ಞಾನಿಗಳು/ಸಂಶೋಧಕರ ಮೇಲಿದೆ. ಜೀವವೈವಿಧ್ಯವನ್ನು ಕಾಪಾಡುವ ಮೂಲಕ ಪಾರಂಪರಿಕ ಔಷಧೀಯ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು ಎಂದು ಘನತೆವೆತ್ತ ಉಪ ರಾಷ್ಟ್ರಪತಿಯವರಾದ ಜಗದೀಪ್ ಧನಕರ ಅವರು ಕರೆ ನೀಡಿದರು.ನಗರದಲ್ಲಿ ಸೋಮವಾರ (ಮೇ ೨೭) ನಡೆದ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಧಾನ … Continue reading ಪಾರಂಪರಿಕ ಔಷಧ ಪದ್ಧತಿ-ಹೆಚ್ಚಿನ ಸಂಶೋಧನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ ಕರೆ