ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕನಾದರೆ ನಮ್ಮ ಮಕ್ಕಳು ನಮ್ಮ ಮನೆಯ ಸಂಸ್ಕೃತಿಯ ನಾಯಕರಾಗಲಿ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಸವಣ್ಣನವರನ್ನು ನಮ್ಮ ಸರಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಬಸವಣ್ಣ ನಮ್ಮ ನಾಡಿನ ಸಾಂಸ್ಕೃತಿಕ ನಾಯಕನಾದರೆ ನಮ್ಮ ಮಕ್ಕಳನ್ನು ನಮ್ಮ ಮನೆಯ ಸಂಸ್ಕೃತಿಯ ನಾಯಕರನ್ನಾಗಿ ನಾವು ಬೆಳೆಸೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ. ಭಾನುವಾರ ಸಂಜೆ ಬೆಳಗಾವಿಯ ಸಾಂಬ್ರಾ ಬಸವೇಶ್ವರ ದೇವಸ್ಥಾನದಲ್ಲಿ ಅಡವೀಶ್ವರ ದೇವರ ನೇತೃತ್ವದಲ್ಲಿ ಶ್ರಾವಣ ಮಾಸದ ನಿಮಿತ್ಯ ನಡೆಯುತ್ತಿರುವ ಮಹಾತ್ಮರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವುರ ಮಾತನಾಡಿದರು. … Continue reading ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕನಾದರೆ ನಮ್ಮ ಮಕ್ಕಳು ನಮ್ಮ ಮನೆಯ ಸಂಸ್ಕೃತಿಯ ನಾಯಕರಾಗಲಿ – ಲಕ್ಷ್ಮೀ ಹೆಬ್ಬಾಳಕರ್