*ಕಾಂಗ್ರೆಸ್ ನವರಿಗೆ ಬದ್ದತೆ ಇದ್ದರೆ, ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಇವರಿಗೆ ಬದ್ದತೆ ಇದ್ದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ ಅವರು ಸಂಗೀತ ಸಂಯೋಜನೆ ಮಾಡಿರುವ ಶ್ರೀರಾಮನ ಕುರಿತ ಗೀತೆಗಳ ಧ್ವನಿ ಸುರಳಿಯನ್ನು ಬಿಡುಗಡೆ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾಶಿವ … Continue reading *ಕಾಂಗ್ರೆಸ್ ನವರಿಗೆ ಬದ್ದತೆ ಇದ್ದರೆ, ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ: ಬಸವರಾಜ ಬೊಮ್ಮಾಯಿ*