*ಹುಬ್ಬಳ್ಳಿ ಗಲಭೆ ಕೇಸ್: ಕೊರ್ಟ್ ಒಪ್ಪಿದ್ರೆ ವಾಪಸ್: ಸಿಎಂ*

 ಪ್ರಗತಿವಾಹಿನಿ ಸುದ್ದಿ: ಆರ್‌ಎಸ್‌ಎಸ್ ಮೇಲಿನ ಕೇಸ್ ವಾಪಸ್ ತಗೊಂಡ್ರಲ್ಲ. ಇದಕ್ಕೆ ಕಮಿಟಿ ರಚನೆ ಮಾಡಲಾಗಿತ್ತು. ಅದಕ್ಕೆ ಗೃಹ ಮಂತ್ರಿ ಅಧ್ಯಕ್ಷರು.ಕ್ಯಾಬಿನಟ್ ಮುಂದೆ ತಂದು ಒಪ್ಪಿಗೆ ಕೊಟ್ಟು ತೀರ್ಮಾನ ಆಗಿದೆ. ಇದು ಕೋರ್ಟ್‌ನಲ್ಲಿ ಸಲ್ಲಿಕೆ ಆಗಬೇಕು ಎಂದು ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವರು, ಕೋರ್ಟ್ ಒಪ್ಪಿಕೊಂಡಾಗ ಮಾತ್ರ ಇದು ವಾಪಸ್ ಪಡೆಯಲು ಸಾಧ್ಯ ಆಗುತ್ತೆ. ಕೇಂದ್ರದಿಂದ ಅನುದಾನ ತಾರತಮ್ಯಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯೆ … Continue reading *ಹುಬ್ಬಳ್ಳಿ ಗಲಭೆ ಕೇಸ್: ಕೊರ್ಟ್ ಒಪ್ಪಿದ್ರೆ ವಾಪಸ್: ಸಿಎಂ*