ಓಪಿಎಸ್ ಜಾರಿ ಖಚಿತ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2006ರ ನಂತರ ನೇಮಕವಾಗಿರುವ ರಾಜ್ಯ ಸರಕಾರಿ ನೌಕರರಿಗೆ ಈಗ ಇರುವ ಹೊಸ ಪಿಂಚಣಿ ಯೋಜನೆ ರದ್ಧುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.Home add -Advt ಬೆಳಗಾವಿಯ ಗಾಂಧಿ ಭವನದಲ್ಲಿ ಭಾನುವಾರ, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಶೈಕ್ಷಣಿಕ, ಔದ್ಯೋಗಿಕ ಯೋಜನೆಗಳ ಅರಿವು ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ … Continue reading ಓಪಿಎಸ್ ಜಾರಿ ಖಚಿತ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed