ಹೊಸ ವಿವಾದದಲ್ಲಿ ಆರ್. ಅಶೋಕ!

ರಾಜ್ಯದ ಎಂಜಿನಿಯರ್ ಗಳನ್ನು ಮನೆಹಾಳರು ಎಂದು ವಿಧಾನಸಭೆಯಲ್ಲಿ ನಿಂದಿಸಿರುವ ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಆರ್ ಅಶೋಕ್ ಅವರು ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳಲು ಅವರ ಮೇಲೆ ಒತ್ತಡ ತರಬೇಕೆಂದು ಕರ್ನಾಟಕ ಇಂಜಿನಿಯರ್ ಗಳ ಸಂಘದ ಪದಾಧಿಕಾರಿಗಳು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಬುಧವಾರ ಭೇಟಿ ಮಾಡಿ ಮನವಿ ಮಾಡಿದರು. *ರಾಜ್ಯದ ಇಂಜಿನಿಯರ್ ಗಳು ಮನೆಹಾಳರು: ಆರ್ ಅಶೋಕ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಖಂಡನೆ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯದ … Continue reading ಹೊಸ ವಿವಾದದಲ್ಲಿ ಆರ್. ಅಶೋಕ!