ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ : ಸಿ.ಎಂ.ಸಿದ್ದರಾಮಯ್ಯ 

*ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ: ಸಿಎಂ ಗೆ ಭರವಸೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*  ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ … Continue reading ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ : ಸಿ.ಎಂ.ಸಿದ್ದರಾಮಯ್ಯ