ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ : ಸಿ.ಎಂ.ಸಿದ್ದರಾಮಯ್ಯ
*ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ: ಸಿಎಂ ಗೆ ಭರವಸೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. Home add -Advt ಕಾವೇರಿಯಲ್ಲಿ ನಡೆದ … Continue reading ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ : ಸಿ.ಎಂ.ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed