*ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.Home add -Advt ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. … Continue reading *ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ*