*ಅರಣ್ಯ ಇಲಾಖೆಯ ಆದಾಯ ಹೆಚ್ಚಳ: ಒಂದು ವರ್ಷದ ಸಾಧನೆ ತೆರೆದಿಟ್ಟ ಸಚಿವ ಈಶ್ವರ ಖಂಡ್ರೆ*

ಪ್ರವತಿವಾಹಿನಿ ಸುದ್ದಿ:  ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.  ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, 2019-20ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ 263.41 ಕೋಟಿಯಿಂದ 2023-24ರ ಸಾಲಿನಲ್ಲಿ 417.84 … Continue reading *ಅರಣ್ಯ ಇಲಾಖೆಯ ಆದಾಯ ಹೆಚ್ಚಳ: ಒಂದು ವರ್ಷದ ಸಾಧನೆ ತೆರೆದಿಟ್ಟ ಸಚಿವ ಈಶ್ವರ ಖಂಡ್ರೆ*