*ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಹಡಗು; 8 ವಿಜ್ಞಾನಿಗಳು ಸೇರಿದಂತೆ ಹಲವರ ರಕ್ಷಣೆ*

ಪ್ರಗತಿವಾಹಿನಿ ಸುದ್ದಿ; ಕಾರವಾರ: ಅಲೆಗಳ ಅಬ್ಬರಕ್ಕೆ ಸಿಲುಕಿದ ಸಿಎಸ್ ಐಆರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ ಸಂಶೋಧನಾ ಹಡಗು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ಸಮುದರದಲ್ಲಿ ಸಿಲುಕಿಕೊಂಡಿದೆ. ಎಂಜೀನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ಹಡಗಿನಲ್ಲಿದ್ದ 8 ವಿಜ್ಞಾನಿಗಳು ಸೇರಿದಂತೆ ಹಲವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಕಾರವಾರ ಸಮೀಪ ಸಮುದ್ರದಲ್ಲಿ ಆರ್ ವಿ ಸಿಂಧೂ ಸಾಧನಾ ಎಂಬ ಹಡಗು ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದೆ. ಹಡಗಿನಲ್ಲಿ ತೈಲ ಸೋರಿಕೆಯಾಗಿರಬಹುದು ಎಂದು ಅಧಿಕಾರಿಗಳು ಕೋಸ್ಟ್ ಗಾರ್ಡ್ … Continue reading *ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಹಡಗು; 8 ವಿಜ್ಞಾನಿಗಳು ಸೇರಿದಂತೆ ಹಲವರ ರಕ್ಷಣೆ*