ಪ್ರಗತಿವಾಹಿನಿ ಸುದ್ದಿ, ಬೆಂಗಳೂರುಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕಾಡ್ಗಿಚ್ಚಿನಿಂದ ತತ್ತರಿಸಿರುವ ಬಂಡೀಪುರ ಹಾಗೂ ಹಿಮವತ್ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದರು.