Kannada NewsKarnataka NewsLatest

ಖರ್ಗೆ ಭೇಟಿಯಾದ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ದೊಡ್ಡ ಸುದ್ದಿಗೆ ಕಾರಣರಾದ ಬೆನ್ನಲ್ಲೆ

Home add -Advt

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಹ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭಾನುವಾರ ರಾತ್ರಿ ಖರ್ಗೆ ಅವರನ್ನು ಭೇಟಿ ಮಾಡಿ ಡಿಕೆಶಿ ಸಮಾಲೋಚನೆ ನಡೆಸಿದರು.

Related Articles

Back to top button