*ತಂದೆಯ ಶವವಿಟ್ಟು ಪೊಲೀಸ್ ಠಾಣೆಯಲ್ಲಿ ನ್ಯಾಯಕ್ಕಾಗಿ ಇನ್ಸ್ಪೆಕ್ಟರ್ ಪ್ರತಿಭಟನೆ…!*
ಪ್ರಗತಿವಾಹಿನಿ ಸುದ್ದಿ: ತನ್ನ ತಂದೆಯ ಶವವನ್ನು ಪೊಲೀಸ್ ಠಾಣೆಯಲ್ಲಿ ಇಟ್ಟು ಸಾವಿಗೆ ನ್ಯಾಯ ನೀಡುವಂತೆ ಆಗ್ರಹಿಸಿ ಸಿಪಿಐ ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.Home add -Advt ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ಅಶೋಕ್ ಸದಲಗಿ ಎಂಬುವವರು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ತನ್ನ ತಂದೆ ಅಣ್ಣಪ್ಪ ಶವ ಇಟ್ಟು ಪ್ರತಿಭಟನೆ ಮಾಡಿದ್ದಾರೆ. ಘಟನೆ ವಿವರ : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣಪ್ಪ ಸದಲಗಿ ಎಂಬುವವರ ಮೇಲೆ … Continue reading *ತಂದೆಯ ಶವವಿಟ್ಟು ಪೊಲೀಸ್ ಠಾಣೆಯಲ್ಲಿ ನ್ಯಾಯಕ್ಕಾಗಿ ಇನ್ಸ್ಪೆಕ್ಟರ್ ಪ್ರತಿಭಟನೆ…!*
Copy and paste this URL into your WordPress site to embed
Copy and paste this code into your site to embed