*ವರ್ಗಾವಣೆಯಿಂದ ಹಣ ಮಾಡಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ಸೂಚನೆ: ಬಸವರಾಜ ಬೊಮ್ಮಾಯಿ ಆರೋಪ*

ಪ್ರಗತಿವಾಹಿನಿ ಸುದ್ದಿ: ರಾಜಭವನವನ್ನು ಅತಿ ಹೆಚ್ಚುಬಾರಿ ದುರಪಯೋಗ ಪಡೆಸಿಕೊಂಡಿರುವ ಶ್ರೇಯಸ್ಸು ಕಾಂಗ್ರೆಸ್ಸಿಗಿದೆ, ದೇಶದಲ್ಲಿ ಸುಮಾರು 56ಕ್ಕಿಂತಲೂ ಹೆಚ್ಚುಬಾರಿ ರಾಜಭವನವನ್ನು ದುರುಪಯೋಗ ಪಡೆಸಿಕೊಂಡು ಸರ್ಕಾರಗಳನ್ನು ಉರುಳಿಸಿದ್ದು ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರು ರಾಜ್ಯಭವನವನ್ನು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅತಿ ಹೆಚ್ಚು ವಿವಾದಾತ್ಮಕ ಹಾಗೂ ಪ್ರಶ್ನಾರ್ಹ ರಾಜ್ಯಪಾಲರಾಗಿದ್ದ ಗ್ರೇಟ್ … Continue reading *ವರ್ಗಾವಣೆಯಿಂದ ಹಣ ಮಾಡಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ಸೂಚನೆ: ಬಸವರಾಜ ಬೊಮ್ಮಾಯಿ ಆರೋಪ*