*ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಸೂಚನೆ*

ಪ್ರಗತಿವಾಹಿನಿ ಸುದ್ದಿ, ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಹೊರಬರುವುದು ಕಡಿಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.ಆನೆ ಮಾನವ ಸಂಘರ್ಷದ ಬಗ್ಗೆ ಮಾತನಾಡಿದ ಅವರು ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ ಮಾನವ ಸಂಘರ್ಷ ತಪ್ಪಿಸಬಹುದು. ತಡೆಗೋಡೆ ನಿರ್ಮಾಣವಾದರೆ ನಿಂತುಹೋಗಲಿದೆ ಎಂದರು. ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ … Continue reading *ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಸೂಚನೆ*