*ಚುರುಕುಗೊಂಡ ತನಿಖೆ: ಓರ್ವ ರೈತನ ಬಂಧನ, ಮತ್ತೋರ್ವ ನಾಪತ್ತೆ*
ಕಾಡಾನೆ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಖಂಡ್ರೆ ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಸುಳ್ಳೆಗಾಳಿ ಬಳಿ ಭಾನುವಾರ ವಿದ್ಯುತ್ ತಗುಲಿ ಮೃತಪಟ್ಟ ಕಾಡಾನೆಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.Home add -Advt ಖಾನಾಪುರ ತಾಲ್ಲೂಕಿನಲ್ಲಿ ಆನೆಗಳು ಓಡಾಡುತ್ತಿರುವ ಸ್ಥಳದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪವಿದ್ದು, ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರನ್ನು … Continue reading *ಚುರುಕುಗೊಂಡ ತನಿಖೆ: ಓರ್ವ ರೈತನ ಬಂಧನ, ಮತ್ತೋರ್ವ ನಾಪತ್ತೆ*
Copy and paste this URL into your WordPress site to embed
Copy and paste this code into your site to embed