*ನದಿ ತಿರುವು ಯೋಜನಾ ವಿರೋಧಿ ಹೋರಾಟ ತೀವ್ರಗೊಳಿಸುವದು ಅನಿವಾರ್ಯ: ಸ್ವರ್ಣವಲ್ಲೀ ಶ್ರೀ*
ಪ್ರಗತಿವಾಹಿನಿ ಸುದ್ದಿ, ಶಿರಸಿ: ನದಿ ತಿರುವು ಯೋಜನಾ ವಿರೋಧಿ ಹೋರಾಟ ತೀವ್ರಗೊಳಿಸುವದು ಅನಿವಾರ್ಯ ಎಂದು ಶ್ರೀಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಕರೆ ನೀಡಿದರು.Home add -Advt ಅವರು ಸ್ವರ್ಣವಲ್ಲೀ ಮಠದಲ್ಲಿ ಬೇಡ್ತಿ,ಅಘನಾಶಿನಿ ನದಿತಿರುವು ಯೋಜನೆ ವಿರೋಧಿಸಿ ನಡೆದ ವಿಶೇಷ ಸಭೆಯಲ್ಲಿ ಚಳುವಳಿ ತೀವ್ರಗೊಳಿಸುವ ಪ್ರಸ್ತಾಪಗಳು ವ್ಯಕ್ತವಾದವು. ಇದರ ಬೆನ್ನಲ್ಲೆ ತಮ್ಮ ನಿಲುವು ವಿವರಿಸಿದ ಶ್ರೀಗಳು, ಸಮರೋಪಾದಿಯಲ್ಲಿ ನಮ್ಮ ಚಳುವಳಿಯನ್ನು ತೀವ್ರಗೊಳಿಸಬೇಕಿದೆ. ಮುಖ್ಯವಾಗಿ ಕರಾವಳಿ ಭಾಗದ ಜನರು ಸಂಪೂರ್ಣ … Continue reading *ನದಿ ತಿರುವು ಯೋಜನಾ ವಿರೋಧಿ ಹೋರಾಟ ತೀವ್ರಗೊಳಿಸುವದು ಅನಿವಾರ್ಯ: ಸ್ವರ್ಣವಲ್ಲೀ ಶ್ರೀ*
Copy and paste this URL into your WordPress site to embed
Copy and paste this code into your site to embed