Latest

*ಜಲಮಂಡಳಿ ನಿರ್ಲಕ್ಷಕ್ಕೆ 2 ವರ್ಷದ ಮಗು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಲಮಂಡಳಿಯ ನಿರ್ಲಕ್ಷಕ್ಕೆ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಕಾರ್ತಿಕ್ ಮೃತ ಬಾಲಕ. ಜಲಮಂಡಳಿ ಸಿಬ್ಬಂದಿಗಳು ಕಾಮಗಾರಿಗಾಗಿ ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಮಗು ಮೃತಪಟ್ಟಿದೆ. ಅಧಿಕಾರಿಗಳ ನಿರ್ಲಕ್ಷವೇ ಮಗು ಸಾವಿಗೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಮಗು ಸಾವಿಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂಬ ಆರೋಪದಲ್ಲಿ ಇಂಜಿನಿಯರ್ ಹಾಗೂ ಕಾಂಟ್ರ್ಯಾಕ್ಟರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

https://pragati.taskdun.com/karnatakarainbelagavivijayapura/

Related Articles

Back to top button