*ಅಮ್ಮಿನಬಾವಿಯಲ್ಲಿ  ಶ್ರಾವಣ ಮಾಸದ ನಿಮಿತ್ತ ಲೋಕಕಲ್ಯಾಣ ಸಂಕಲ್ಪದೊಂದಿಗೆ  ಅಭಿನವ ಶಾಂತಲಿಂಗ ಶ್ರೀಗಳ ಇಷ್ಟಲಿಂಗ ಮಹಾಪೂಜೆ* 

ಪ್ರಗತಿವಾಹಿನಿ ಸುದ್ದಿ: ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಐತಿಹಾಸಿಕ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಲೋಕಕಲ್ಯಾಣ ಮತ್ತು ವಿಶ್ವಶಾಂತಿ ಸಂಕಲ್ಪದೊಂದಿಗೆ ಶ್ರೀಮಠದ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಸೋಮವಾರ (ಆಗಷ್ಟ-5 ರಂದು) ಆರಂಭಗೊಳ್ಳಲಿದ್ದು, ಸಪ್ಟಂ.1 ರವರೆಗೆ ಜರುಗಲಿದೆ. ನಿತ್ಯ ಪ್ರಾತಃಕಾಲ 8 ಗಂಟೆಗೆ ಮಠದ ಪ್ರಾಂಗಣದಲ್ಲಿ ಆರಂಭಗೊಳ್ಳುವ  ಸಾಮೂಹಿಕ ಇಷ್ಟಲಿಂಗ ಮಹಾಪೂಜೆಯಲ್ಲಿ ಭಕ್ತ ಸಮೂಹ ಪಾಲ್ಗೊಳ್ಳಬಹುದಾಗಿದೆ.  *ವಿಶೇಷ ಪೂಜೆ* : ಶ್ರೀಮಠದ ಕರ್ತೃ ಗದ್ದುಗೆಗೆ ಹಾಗೂ … Continue reading *ಅಮ್ಮಿನಬಾವಿಯಲ್ಲಿ  ಶ್ರಾವಣ ಮಾಸದ ನಿಮಿತ್ತ ಲೋಕಕಲ್ಯಾಣ ಸಂಕಲ್ಪದೊಂದಿಗೆ  ಅಭಿನವ ಶಾಂತಲಿಂಗ ಶ್ರೀಗಳ ಇಷ್ಟಲಿಂಗ ಮಹಾಪೂಜೆ*