*ಸಕ್ಕರೆ ಕಾರ್ಖಾನೆಗಳಲ್ಲಿ ಅವ್ಯವಹಾರ ಆಗಿರೋದು ಸಾಬೀತಾಗಿದೆ: ಸಚಿವ ಶಿವಾನಂದ ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ 7-8 ನೂರು ಕೋಟಿ ರೂ ಕಬ್ಬಿನ ಬಿಲ್ ಬಾಕಿ ಇರಬಹುದು, 18 ಸಾವಿರ ಕೋಟಿ ಹಣ ಕಬ್ಬಿನ ಬಾಕಿ ಬಿಲ್ ಸಂದಾಯ ಮಾಡಲಾಗಿದೆ.  ಆಡಳಿತ ಮಂಡಳಿಯವರು ಒಳ್ಳೆಯ ರೀತಿಯಿಂದ ನಿರ್ವಹಣೆ ಮಾಡಿದ್ರೆ ಕಾರ್ಖಾನೆಗಳು ಲಾಭದಲ್ಲಿ ನಡೆಯುತ್ತವೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು.‌ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಷ್ಟದಲ್ಲಿರುವ ಸಕ್ಕರೆ ಸಹಕಾರಿ ಕಾರ್ಖಾನೆಗಳನ್ನ ಗುತ್ತಿಗೆ ನಿರ್ವಹಣೆ ಮಾಡುತ್ತಿದ್ದೇವೆ. ಈಗಾಗಲೇ 13 ಸಕ್ಕರೆ ಕಾರ್ಖಾನೆಗಳನ್ನು ಗುತ್ತಿಗೆ ಪಡೆದು ಪುನಶ್ಚೇತನ … Continue reading *ಸಕ್ಕರೆ ಕಾರ್ಖಾನೆಗಳಲ್ಲಿ ಅವ್ಯವಹಾರ ಆಗಿರೋದು ಸಾಬೀತಾಗಿದೆ: ಸಚಿವ ಶಿವಾನಂದ ಪಾಟೀಲ್*