*ಸಿಗರೇಟ್, ಟೀ, ಕುರ್ಚಿ ಯಾರು ತಂದು ಕೊಟ್ಟಿದ್ದೆಂದು ತನಿಖೆ ಆಗುತ್ತಿದೆ; ಹೋಮ್ ಮಿನಿಸ್ಟರ್ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಆರೋಪಿ ನಟ ದರ್ಶನ್​​ಗೆ ರಾಜಾತಿಥ್ಯ ವಿಚಾರ ಬಹಿರಂಗವಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ.ಪರಮೇಶ್ವರ್​ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಬೇಟಿ ನೀಡಿ ಪರಿಶೀಲೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆದಿರೋದು ತಿಳಿದಿದೆ‌. ತನಿಖೆ ಮಾಡಿ ಈಗಾಗಲೇ 7 ಸಿಬ್ಬಂದಿ ಅಮಾನತು ಮಾಡಲಾಗಿದೆ. ಜೈಲಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಅಧೀಕ್ಷಕರಾದ … Continue reading *ಸಿಗರೇಟ್, ಟೀ, ಕುರ್ಚಿ ಯಾರು ತಂದು ಕೊಟ್ಟಿದ್ದೆಂದು ತನಿಖೆ ಆಗುತ್ತಿದೆ; ಹೋಮ್ ಮಿನಿಸ್ಟರ್ ಪರಮೇಶ್ವರ*