*ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಬಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರದ ಆತ್ಮದಂತಿರುವ ಸಂವಿಧಾನದ ಆಶಯಗಳನ್ನು ಅರಿತುಕೊಂಡು ಹಕ್ಕು ಮತ್ತು ಕರ್ತವ್ಯಗಳನ್ನು ಸಮನಾಗಿ ನಿಭಾಯಿಸುವುದರ ಮೂಲಕ ಸಂವಿಧಾನವನ್ನು ಗೌರವಿಸುವುದು, ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಹೇಳಿದರು. Home add -Advt ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ(ಬಿಮ್ಸ್)ಯಲ್ಲಿ ನಡೆದ “ಸಂವಿಧಾನ ದಿನಾಚರಣೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸಂವಿಧಾನ ಜಗತ್ತಿಗೇ ಮಾದರಿಯಾಗಿದೆ. ಇಂತಹ ಆದರ್ಶ ಸಂವಿಧಾನ ರಚನೆಯಲ್ಲಿ ಶ್ರಮವಹಿಸಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸೇರಿದಂತೆ ಎಲ್ಲ … Continue reading *ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಬಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ*
Copy and paste this URL into your WordPress site to embed
Copy and paste this code into your site to embed