*ಈ ಚುನಾವಣೆ ಫಲಿತಾಂಶ ಬೇರೆ ರಾಜ್ಯಗಳ ಫಲಿತಾಂಶಕ್ಕೆ ದಿಕ್ಸೂಚಿಯಾಗಲಿದೆ: ಜಗದೀಶ್ ಶೆಟ್ಟರ್*
ಪ್ರಗತಿವಾಹಿನಿ ಸುದ್ದಿ: ಎರಡೂ ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಹೊರ ಬರುತ್ತಿದೆ. ಹರಿಯಾಣಾದಲ್ಲಿ ಬಿಜೆಪಿ ಸರಕಾರ ರಚಿಸುವಲ್ಲಿ ದಾಪುಗಾವಲು ಹಾಕುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎಕ್ಸಿಟ್ ಫೋಲ್ ಫಲಿತಾಂಶದ ವ್ಯವಸ್ಥೆ ತೆಗೆದು ಹಾಕುವುದು ಉತ್ತಮ. ಹರಿಯಾಣದಲ್ಲಿ ಎಕ್ಸಿಟ್ ಫೋಲ್ ಕಾಂಗ್ರೆಸ್ ಪರವಾಗಿ ಬಂದಿತ್ತು. ಆದರೆ ನೈಜ ಫಲಿತಾಂಶ ಬೇರೆ ಬಂದಿದೆ ಎಂದರು.Home add -Advt ಹರಿಯಾಣ ಚುನಾವಣೆಯ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಅನುಮಾನ ಮಾಡುವುದು ಸರಿಯಲ್ಲ. ಮೊದಲ … Continue reading *ಈ ಚುನಾವಣೆ ಫಲಿತಾಂಶ ಬೇರೆ ರಾಜ್ಯಗಳ ಫಲಿತಾಂಶಕ್ಕೆ ದಿಕ್ಸೂಚಿಯಾಗಲಿದೆ: ಜಗದೀಶ್ ಶೆಟ್ಟರ್*
Copy and paste this URL into your WordPress site to embed
Copy and paste this code into your site to embed