*ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ಕೊಟ್ಟ ಮತ್ತೋರ್ವ ಕಾಂಗ್ರೆಸ್ ಶಾಸಕ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಶಾಸಕ ಯಶವಂತಗೌಡ ಪಾಟೀಲ್ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೋರ್ವ ಶಾಸಕ ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ಕೊಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ ಶಾಸಕ ದೇವೇಂದ್ರಪ್ಪ, ರೈತರಿಗೆ ನೀಡಬೇಕಾದ ಹಣ ನಿಡದಿದ್ದರೆ ನಾನು ರಾಜಿನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ. ರೈತರಿಗೆ ಬರ ಪರಿಹಾರದ ಹಣ ತಕ್ಷಣ ನಿಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ನೀರು ಬಿಡದಿದ್ದರೆ ರಾಜೀನಾಮೆ ನೀದುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಶಾಸಕ ದೇವೇಂದ್ರಪ್ಪ ರೈತರಿಗೆ … Continue reading *ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ಕೊಟ್ಟ ಮತ್ತೋರ್ವ ಕಾಂಗ್ರೆಸ್ ಶಾಸಕ*