*ಮಾಜಿ ಸಿಎಂ ಕಾರಿನ ಚಕ್ರದಡಿ ಸಿಲುಕಿ ವೃದ್ಧ ಸಾವು*
ಪ್ರಗತಿವಾಹಿನಿ ಸುದ್ದಿ: ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ರ್ಯಾಲಿ ವೇಳೆ ಘೋರ ದುರಂತವೊಂದು ಸಂಭವಿಸಿದೆ. ರ್ಯಾಅಲಿ ವೇಳೆ ನೂಕಾಟ-ತಳ್ಳಾಟ ನಡೆದು ಜಗನ್ ಕಾರಿನ ಚಕ್ರದಡಿ ದ್ಸಿಲುಕಿ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಆಮ್ಧ್ರದ ಪಲ್ನಾಡು ಜಿಲ್ಲೆಯ ಸತ್ತೇನಹಳ್ಳಿಯಲ್ಲಿ ಜೂನ್ 18ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ಸಂಗಯ್ಯ ಮೃತ ದುರ್ದೈವಿ. ಅಂದು ನಡೆದ ರ್ಯಾಲಿಯಲ್ಲಿ ಕಾರ್ಯಕರ್ತರಿಂದ ಭಾರಿ ನೂಕಾಟ-ತಳ್ಳಾಟ ನಡೆದಿತ್ತು. ಈ ವೇಳೆ ವೃದ್ಧ ಸಂಗಯ್ಯ ಕೆಳಗೆ ಬಿದ್ದಿದ್ದಾರೆ. ರ್ಯಾಲಿಯಲ್ಲಿ ಬರುತ್ತಿದ್ದ ಜಗನ್ … Continue reading *ಮಾಜಿ ಸಿಎಂ ಕಾರಿನ ಚಕ್ರದಡಿ ಸಿಲುಕಿ ವೃದ್ಧ ಸಾವು*
Copy and paste this URL into your WordPress site to embed
Copy and paste this code into your site to embed