*ಸವದತ್ತಿಗೆ ರೈಲು ಮಾರ್ಗಕ್ಕಾಗಿ ಪ್ರಸ್ತಾವ ಸಲ್ಲಿಸಿದ ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವವಿಖ್ಯಾತ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಭೇಟಿ ನಿಡಲು ಅನುಕೂಲವಾಗುವ ನಿಟ್ಟಿನಲ್ಲಿ ಸವದತ್ತಿ ಪಟ್ಟಣಕ್ಕೆ ರೈಲು ಸಂಪರ್ಕ ಕಲ್ಪಿಸಲು ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆಯನ್ನು ಕೈಗೊಳ್ಳುವ ಅವಶ್ಯಕತೆಯ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಅವರು ಪ್ರಸ್ತಾಪಿಸಿದರು. ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರೊಂದಿಗೆ ಜೊತೆಗೂಡಿ … Continue reading *ಸವದತ್ತಿಗೆ ರೈಲು ಮಾರ್ಗಕ್ಕಾಗಿ ಪ್ರಸ್ತಾವ ಸಲ್ಲಿಸಿದ ಜಗದೀಶ್ ಶೆಟ್ಟರ್*