*ನಟ ಕಮಲ್ ಹಾಸನಗೆ ಕನ್ನಡದ ಇತಿಹಾಸದ ಪಾಠದ ಮೂಲಕ ತಿರುಗೇಟು ನೀಡಿದ ನಟ ಜಗ್ಗೇಶ್*
ಪ್ರಗತಿವಾಹಿನಿ ಸುದ್ದಿ: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿರುವ ಬಹುಭಾಷ ನಟ ಕಮಲ್ ಹಾಸನ್ ವಿರುದ್ಧ ರಾಜ್ಯಾದ್ಯಂತ ಕನ್ನಡಿಗರು ಸಿಡಿದೆದ್ದಿದ್ದಾರೆ. ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ತಮ್ಮ ಹೇಳಿಕೆ ಹಿಂಪಡೆಯಬೇಕು. ಕನ್ನಡಿಗರ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಮುಂದಿನವಾರ ಬಿಡುಗಡೆಗೆ ಸಿದ್ಧವಾಗಿರುವ ಕಮಲ್ ಹಾಸನ್ ಅವರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಈ ನಡುವೆ ಕೆಲ ಕನ್ನಡ ಸಿನಿ ಕಲಾವಿದರು ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ನಡುವೆ ನಟ … Continue reading *ನಟ ಕಮಲ್ ಹಾಸನಗೆ ಕನ್ನಡದ ಇತಿಹಾಸದ ಪಾಠದ ಮೂಲಕ ತಿರುಗೇಟು ನೀಡಿದ ನಟ ಜಗ್ಗೇಶ್*
Copy and paste this URL into your WordPress site to embed
Copy and paste this code into your site to embed