*ಜೈನ ಮುನಿಗಳ ಹತ್ಯೆ: ಡಾ. ಪ್ರಭಾಕರ್ ಕೋರೆ ತೀವ್ರ ಖಂಡನೆ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತದ ಜೈನ ಮುನಿಗಳಾದ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರು ಅಮಾನುಷವಾಗಿ ಹತ್ಯೆಗೀಡಾಗಿರುವುದು ತೀವ್ರ ನೋವು ಹಾಗೂ ಆಘಾತವನ್ನುಂಟು ಮಾಡಿದೆ ಎಂದು ಕೆ ಎಲ್ ಈ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಕಳೆದ 15 ವರ್ಷಗಳಿಂದ ಹೀರೆಕೋಡಿಯ ನಂದಿ ಪರ್ವತದಲ್ಲಿ ಕಾಮಕುಮಾರ ನಂದಿ ಮಹಾರಾಜರು ಧಾರ್ಮಿಕ ಸೇವೆ ಮಾಡುತ್ತಾ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬಂದಿದ್ದರು. ಸಾತ್ವಿಕ ಹಾಗೂ ಪಾರಮಾರ್ಥಿಕ … Continue reading *ಜೈನ ಮುನಿಗಳ ಹತ್ಯೆ: ಡಾ. ಪ್ರಭಾಕರ್ ಕೋರೆ ತೀವ್ರ ಖಂಡನೆ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ*