*ಜೈನಮುನಿ ಹತ್ಯೆ ಪ್ರಕರಣ; ಇದು ನಾಗರೀಕ ಪ್ರಪಂಚ ತಲೆ ತಗ್ಗಿಸುವಂಥ ಘಟನೆ; ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣವನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತೀವ್ರವಾಗಿ ಖಂಡಿಸಿದ್ದಾರೆ. ನಗರದ ಶ್ರೀಮದಭಿನವ ರೇಣುಕ ಮಂದಿರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಹಿಂಸಾ ಮಾರ್ಗದಲ್ಲಿ ಸಾಗುತ್ತಿದ್ದ ಮತ್ತು ಬಡ ಜನರಿಗೆ ಉಪಕಾರ ಮಾಡುತ್ತಿದ್ದ ಜೈನಮುನಿ ಕಾಮಕುಮಾರ ನಂದಿ ಮುನಿಗಳ ಅಮಾನುಷ ಹತ್ಯೆ ಇಡೀ ನಾಗರೀಕ ಪ್ರಪಂಚಕ್ಕೆ ತಲೆ ತಗ್ಗಿಸುವಂಥ ಘಟನೆಯಾಗಿದೆ. ಮಾನವೀಯತೆ ಇಲ್ಲದ ದುಷ್ಟ ಶಕ್ತಿಗಳು ಈ ಕೃತ್ಯ … Continue reading *ಜೈನಮುನಿ ಹತ್ಯೆ ಪ್ರಕರಣ; ಇದು ನಾಗರೀಕ ಪ್ರಪಂಚ ತಲೆ ತಗ್ಗಿಸುವಂಥ ಘಟನೆ; ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು*