ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ 28 ಜನರು ಬಲಿಯಾಗಿದ್ದು, ಹತ್ತಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಯೋತ್ಪಾದಕರ ದಾಳಿ ಬಗ್ಗೆ ರಾಷ್ಟ್ರಾದ್ಯಂತ ಕಹ್ಂಡನೆ ವ್ಯಕ್ತವಾಗಿದೆ. ನಟ ಕಿಚ್ಚ ಸುದೀಪ್ ಇದು ಸಂಯಮದ ಸಮಯವಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸುದೀಪ್, ಪಹಲ್ಗಾಮ್ ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದಿರುವ ಕ್ರೂರ ದಾಳಿ ಹೃದಯವಿದ್ರಾವಕ ಘಟನೆ. ಇದು ಕೇವಲ ವ್ಯಕ್ತಿಗಳ ಮೇಲೆ ನಡೆದಿರುವ ದಾಳಿಯಲ್ಲ, ಬದಲಾಗಿ … Continue reading *ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ ನಮ್ಮ ರಾಷ್ಟ್ರದ ಚೈತನ್ಯದ ಮೇಲೆ ನಡೆದ ದಾಳಿ: ಉಗ್ರರ ದಾಳಿ ಖಂಡಿಸಿದ ನಟ ಕಿಚ್ಚ ಸುದೀಪ್*
Copy and paste this URL into your WordPress site to embed
Copy and paste this code into your site to embed