*ಶಿವಮೊಗ್ಗ ನಿವಾಸ ತಲುಪಿದ ಮೃತ ಮಂಜುನಾಥ್ ಮೃತದೇಹ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಶಿವಮೊಗ್ಗ ಮೂಲದ ಪ್ರವಾಸಿಗ ಮಂಜುನಾಥ್ ಮೃತದೇಹ ಶಿವಮೊಗ್ಗ ನಿವಾಸ ತಲುಪಿದೆ. ಜಮ್ಮು-ಕಾಶ್ಮೀರದಿಂದ ದೆಹಲಿ, ಅಲ್ಲಿಂದ ಬೆಂಗಳೂರಿಗೆ ಇಂದು ಮುಂಜಾನೆ ಬಂದ ಮಮ್ಜುನಾಥ್ ಮೃತದೇಹವನ್ನು ರಸ್ತೆ ಮಾರ್ಗದ ಮೂಲಕ ಶಿವಮೊಗ್ಗಕ್ಕೆ ಕೊಂಡೊಯ್ಯಲಾಗಿದೆ. ಶಿವಮೊಗ್ಗ ನಗರದ ವಿಜಯನಗರ ಬಡಾವಣೆಯಲ್ಲಿರುವ ಮಂಜುನಾಥ್ ನಿವಾಸಕ್ಕೆ ಮೃತದೇಹ ಬರುತ್ತಿದ್ದಂತೆ ಕುಟುಂಬದವರ, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಏ.೧೯ರಂದು ಮಂಜುನಾಥ್ ರಾವ್ ಹಾಗೂ ಪತ್ನಿ ಪಲ್ಲವಿ, ಪುತ್ರ ಅಭಿಜೇಯ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಏ.೨೧ರಂದು … Continue reading *ಶಿವಮೊಗ್ಗ ನಿವಾಸ ತಲುಪಿದ ಮೃತ ಮಂಜುನಾಥ್ ಮೃತದೇಹ*