Latest

ಜನತಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿರುವ ಜನತಾ ಕರ್ಫ್ಯೂ ಮಾರ್ಗಸೂಚಿ ಪ್ರಕಟವಾಗಿದೆ.

ನಾಳೆಯಿಂದ ಮೇ 10 ರವರೆಗೆ ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಯಾಗಲಿದ್ದು, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸರಕಾರ ಮುಂದಾಗಿದೆ.

ಅಂತರಜಿಲ್ಲಾ ಸಂಚಾರವನ್ನೂ ಸಂಪೂರ್ಣ ನಿಷೇಧಿಸಲಾಗಿದೆ. ವಿಮಾನ ಮತ್ತು ರೈಲ್ವೆ ಸಂಚಾರ ಎಂದಿನಂತೆ ಇರಲಿದೆ.

ಮಾರ್ಗಸೂಚಿ ಇಲ್ಲಿದೆ, ಕ್ಲಿಕ್ ಮಾಡಿ – Covid-19 Guidelines 26.04.2021

Home add -Advt

 

14 ದಿನ ಏನಿರುತ್ತೆ ಏನಿರಲ್ಲ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ನಾಳೆಯಿಂದಲೇ ಜನತಾ ಕರ್ಫ್ಯೂ

Related Articles

Back to top button