Kannada NewsNational

*ಜವರಾಯನ ಅಟ್ಟಹಾಸ: ಐದು ಮಂದಿ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ

ಬಸ್ ಹಾಗೂ ಕಾರು ನಡುವಿನ ಸಂಭವಿಸಿದ ಅಪಘಾತದಲ್ಲಿ 5 ಮಂದಿ ಸಾವನಪ್ಪಿ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿ ಆಗಿಲ್ಲ.

Home add -Advt

ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಗೊತ್ತಾಗಿದೆ. ಬಸ್ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button