*ರಾಯರ ಮಠದಲ್ಲಿ ಭರತನಾಟ್ಯ ಪ್ರದರ್ಶನ*
ಪ್ರಗತಿವಾಹಿನಿ ಸುದ್ದಿ: ವಿದುಷಿ ವೈ.ಜಿ. ಶ್ರೀಲತಾ ನಿಕ್ಷಿತ್ ಅವರ ನಿರ್ದೇಶನದಲ್ಲಿ ನಟನ ತರಂಗಿಣಿ ಸಂಗೀತ ಮತ್ತು ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.Home add -Advt ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ನವೆಂಬರ್ 7, ಗುರುವಾರ ಸಂಜೆ 7-30ಕ್ಕೆ ವಿದುಷಿ ವೈ.ಜಿ. ಶ್ರೀಲತಾ ನಿಕ್ಷಿತ್ ಅವರ ನಿರ್ದೇಶನದಲ್ಲಿ ನಟನ … Continue reading *ರಾಯರ ಮಠದಲ್ಲಿ ಭರತನಾಟ್ಯ ಪ್ರದರ್ಶನ*
Copy and paste this URL into your WordPress site to embed
Copy and paste this code into your site to embed