Karnataka News

*ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ JCB: 2 ವರ್ಷದ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ.

ಥನವ್ ರೆಡ್ಡಿ (2) ಮೃತ ಮಗು. ಜೆಸಿಬಿ ಚಾಲಕನ ಅತಿಯಾದ ವೇಗ, ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.

Home add -Advt

ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಜೆಸಿಬಿ ಚಾಲಕ ನಾಪತ್ತೆಯಾಗಿದ್ದಾನೆ.

Related Articles

Back to top button