*ದಳಪತಿಗಳಿಗೆ ಬಿಗ್ ಶಾಕ್; HDK ಕ್ಷೇತ್ರದ JDS ಮುಖಂಡರು ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಉಭಯ ಪಕ್ಷದಲ್ಲಿಯೂ ಅಸಮಾಧಾನ ಸ್ಫೋಟಗೊಂಡಿದ್ದು, ಹಲವು ನಾಯಕರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಇದೀಗ ಚೆನ್ನಪಟ್ಟಣ, ರಾಮನಗರದ ಜೆಡಿಎಸ್ ಮುಖಂಡರು ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರುವ ಮೂಲಕ ದಳಪತಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡ ಚನ್ನಪಟ್ಟಣ ಮಾಜಿ ಶಾಸಕ ಎಂ ಸಿ ಅಶ್ವಥ್ ಹಾಗೂ ಅವರ ಅಪಾರ ಬೆಂಬಲಿಗರು … Continue reading *ದಳಪತಿಗಳಿಗೆ ಬಿಗ್ ಶಾಕ್; HDK ಕ್ಷೇತ್ರದ JDS ಮುಖಂಡರು ಕಾಂಗ್ರೆಸ್ ಸೇರ್ಪಡೆ*