*BREAKING: ಶಾಸಕಿ ಕರೆಮ್ಮ ನಾಯಕ್ ಕಾರು ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ದೇವದುರ್ಗದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.Home add -Advt ರಾಯಚೂರಿನ ಲಿಂಗಸಗೂರು ತಾಲೂಕಿನ ಗೋಲಿಪಲ್ಲಿ ಗ್ರಾಮದಲ್ಲಿ ಶಾಸಕಿ ಕರೆಮ್ಮ ನಾಯಕ್ ಕಾರು ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕರೆಮ್ಮ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. *BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ನಡಿಗೆ ಕಾರ್ಯಕ್ರಮದಲ್ಲಿ ಹೈಡ್ರಾಮಾ: ವೇದಿಕೆಗೆ ನುಗ್ಗಿ ಪ್ರತಿಭಟನೆ ನಡೆಸಿದ ಶಾಸಕ ಮುನಿರತ್ನ*