Kannada NewsKarnataka NewsLatestPolitics

*ಮಾಜಿ ಶಾಸಕ ಹಠಾತ್ ಹೃದಯಾಘಾತದಿಂದ ನಿಧನ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರು ಹೃದಯಾಘತದಿಂದ ವಿಧಿವಶರಾಗಿದ್ದಾರೆ.

ನಾಗನಗೌಡ ಕಂದಕೂರು ಅವರಿಗೆ ಬೆಳಿಗ್ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನಾಗನಗೌಡ ಕಂದಕೂರು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕರಾಗಿದ್ದರು.


Home add -Advt

Related Articles

Back to top button