*ಜೆಡಿಎಸ್ ಗೆ ನೂತನ ಪದಾಧಿಕಾರಿಗಳ ನೇಮಕ*

ಐವರು ಕಾರ್ಯಾಧ್ಯಕ್ಷರು: ಯಾರ್ಯಾರಿಗೆ ಸ್ಥಾನ? ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಐವರು ಕಾರ್ಯಾಧ್ಯಕ್ಷರು:ಅಲ್ಕೊಡ್ ಹನುಮಂತಪ್ಪ, ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್ (ರಾಜೂಗೌಡ), ಸಾ.ರಾ.ಮಹೇಶ್, ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರೆಬೋ ಹಿರಿಯ ಉಪಾಧ್ಯಕ್ಷರು: ಡಾ.ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣ ಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ ಉಪಾಧ್ಯಕ್ಷರು: ಕೆ.ಎಂ.ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕ … Continue reading *ಜೆಡಿಎಸ್ ಗೆ ನೂತನ ಪದಾಧಿಕಾರಿಗಳ ನೇಮಕ*