Kannada NewsLatest

ಜಿಯಾವುಲ್ಲಾ ಟ್ರಾನ್ಸಫರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಸ್ಮಾರ್ಟಸಿಟಿ ವ್ಯವಸ್ಥಾಪಕ ನಿರ್ದೇಶಕ ಜಿಯಾವುಲ್ಲಾ ಅವರನ್ನು ವರ್ಗಾಯಿಸಲಾಗಿದೆ.

ಬೆಂಗಳೂರಿನ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ನಿರ್ದೇಶಕ ಸ್ಥಾನಕ್ಕೆ ಅವರನ್ನು ವರ್ಗಾಯಿಸಲಾಗಿದೆ.

ಬೆಳಗಾವಿ ಸ್ಮಾರ್ಟ್ ಸಿಟಿಗೆ ಯಾರನ್ನೂ ನೇಮಕ ಮಾಡಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button