*ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಮುಂದಿನ ತಿಂಗಳು ಬೃಹತ್ ಉದ್ಯೋಗ ಮೇಳ*
ಡಿಸಿಎಂ ಡಿ.ಕೆ.ಶಿವಕುಮಾರ್ Home add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಬೆಂಗಳೂರಿನಲ್ಲಿ ಮುಂದಿನ ಜನವರಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ನಂತರದ ದಿನಗಳಲ್ಲಿ ಪ್ರತಿ ಜಿಲ್ಲಾ ಮತ್ತು ವಲಯವಾರು ಉದ್ಯೋಗ ಮೇಳ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಉದ್ಯೋಗ ಮೇಳ ಕುರಿತ ಸಭೆಯ ನಂತರ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಪ್ರತಿಕ್ರಿಯೆ ನೀಡಿದ ಅವರು, “ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ, ಖಾಸಗಿ … Continue reading *ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಮುಂದಿನ ತಿಂಗಳು ಬೃಹತ್ ಉದ್ಯೋಗ ಮೇಳ*
Copy and paste this URL into your WordPress site to embed
Copy and paste this code into your site to embed