*ಉದ್ಯೋಗಾವಕಾಶ ಸೃಷ್ಟಿಗೆ ಉದ್ಯೋಗ ಮೇಳ ಆಯೋಜಿಸಲು ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಸೂಚನೆ*

ಕೌಶಲ್ಯಾಭಿವೃದ್ಧಿ ಇಲಾಖೆ: ಪ್ರಗತಿ ಪರಿಶೀಲನಾ ಸಭೆ Home add -Advt ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ವಿದ್ಯಾರ್ಥಿಗಳು ಕೋರ್ಸ್ ಹಾಗೂ ತರಬೇತಿ ಪೂರ್ಣಗೊಳಿಸಿದ ಬಳಿಕ ಉದ್ಯೋಗ ಸಿಗುವಂತೆ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು. ಕೌಶಲ್ಯಾಭಿವೃದ್ದಿ ತರಬೇತಿ ನೀಡುವುದರ ಜೊತೆಗೆ ಉದ್ಯೋಗ ಸಿಗುವಂತೆ ಕ್ಯಾಂಪಸ್ ಸಂದರ್ಶನಗಳನ್ನು ಸಹ ನಡೆಸಬೇಕು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ … Continue reading *ಉದ್ಯೋಗಾವಕಾಶ ಸೃಷ್ಟಿಗೆ ಉದ್ಯೋಗ ಮೇಳ ಆಯೋಜಿಸಲು ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಸೂಚನೆ*