*ಫಾಲ್ಸ್ ನೋಡಲು ಹೋಗಿ ಕಾಲು ಜಾರಿಬಿದ್ದ ಯುವಕ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಸ್ನೇಹಿತನ ಜೊತೆ ಜೋಗನ ಹಕ್ಕಲು ಫಾಲ್ಸ್ ನೋಡಲೆಂದು ಹೋಗಿದ್ದ ಯುವಕ ಕಾಲು ಜಾರಿಬಿದ್ದು ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಶಿರಸಿ ತಾಲೂಕಿನ ಜೋಗನ ಹಕ್ಕಲು ಪಾಲ್ಸ್ ನಲ್ಲಿ ಈ ದುರಂತ ಸಂಭವಿಸಿದೆ. ಸೋಮನಹಳ್ಳಿ ಗ್ರಾಮದ ಪವನ್ ಗಣಪತಿ ಜೋಗಿ (24) ನಾಪತ್ತೆಯಾಗಿರುವ ಯುವಕ. ಸ್ನೇಹಿತ ವಾಸುದೇವ್ ಜೊತೆ ಜಲಪಾತ ನೋಡಲೆಂದು ಹೋಗಿದ್ದ. ಜಲಪಾತದ ಬಳಿ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನು ದಾಟುವಾಗ ಕಾಲು ಜಾರಿ ಆಕಸ್ಮಿಕವಾಗಿ ಕೆಳಗೆ ಬಿದ್ದು, ನೀರಿನಲ್ಲಿ ಕೊಚ್ಚಿ … Continue reading *ಫಾಲ್ಸ್ ನೋಡಲು ಹೋಗಿ ಕಾಲು ಜಾರಿಬಿದ್ದ ಯುವಕ ನಾಪತ್ತೆ*
Copy and paste this URL into your WordPress site to embed
Copy and paste this code into your site to embed