*ಪತ್ರಕರ್ತರಿಗೆ ಗುಡ್ ನ್ಯೂಸ್: ಮಾಸಾಶನ ಹೆಚ್ಚಳ; ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ವಿವಿಧ ಕ್ಷೇತ್ರಗಳಿಗೆ ಹಲವು ಮಹತ್ವದ ಯೋಜನೆ ಘೋಷಿಸಿದ್ದಾರೆ. ಈ ವೇಳೆ ಪತ್ರಕರ್ತರಿಗೆ ಗುಡ್ ನ್ಯೂಸ್ ನೀಡಿದ್ದು, ಮಾಸಾಶನ ಹೆಚ್ಚಳ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ತರುವುದಾಗಿ ತಿಳಿಸಿದ್ದಾರೆ.Home add -Advt ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ· ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯ ಕಲ್ಪಿಸಲು ಕ್ರಮ.· ಬೆಂಗಳೂರಿನಲ್ಲಿರುವ ಚಲನಚಿತ್ರ ಅಕಾಡೆಮಿ ನಿವೇಶನದಲ್ಲಿ ಪಿಪಿಪಿ ಮಾದರಿಯಲ್ಲಿ ಚಿತ್ರಮಂದಿರ … Continue reading *ಪತ್ರಕರ್ತರಿಗೆ ಗುಡ್ ನ್ಯೂಸ್: ಮಾಸಾಶನ ಹೆಚ್ಚಳ; ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನ*
Copy and paste this URL into your WordPress site to embed
Copy and paste this code into your site to embed