*ಹೆದ್ದಾರಿಯಲ್ಲಿಯೇ ಪತ್ರಕರ್ತನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಪತ್ರಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದ ಲಖನೌ-ದೆಹಲಿ ಹೆದ್ದಾರಿಯಲಿ ನಡೆದಿದೆ. ರಾಘವೇಂದ್ರ ಬಾಜಪೈ ಕೊಲೆಯಾದ ಪತ್ರಕರ್ತ. ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರ ಹಾಗೂ ಆರ್ ಟಿ ಐ ಕಾರ್ಯಕರ್ತರಾಗಿದ್ದ ರಾಘವೇಂದ್ರ ಅವರಿಗೆ ಫೋನ್ ಕರೆ ಬಂತು ಎಂದು ಮನೆಯಿಂದ ಹೊರ ಹೋದವರು ವಾಪಸ್ ಆಗಿಲ್ಲ. ಹೆದ್ದಾರಿಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.Home add -Advt *ಬೆಳಗಾವಿಯಲ್ಲಿ ಮತ್ತೊಂದು ಘೋರ … Continue reading *ಹೆದ್ದಾರಿಯಲ್ಲಿಯೇ ಪತ್ರಕರ್ತನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು*