*ಜಡ್ಜ್ ಕಾರು, ಬಸ್ ಹಾಗೂ ಇನ್ನೊಂದು ಕಾರಿನ ನಡುವೆ ಸರಣಿ ಅಪಘಾತ; ಕಾರಿನಲ್ಲಿ ದನದ ಮಾಂಸ ಪತ್ತೆ*
ಶಿವಮೊಗ್ಗ: ನ್ಯಾಯಾಧೀಶರು ತೆರಳುತ್ತಿದ್ದ ಕಾರು, ಖಾಸಗಿ ಬಸ್ ಹಾಗೂ ಇನ್ನೊಂದು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಐಗಿನಬೈಲು ಕ್ರಾಸ್ ಬಳಿ ನಡೆದಿದೆ.Home add -Advt ಹೈಕೋರ್ಟ್ ನ್ಯಾಯಾಧೀಶರು ಹಾಗೂ ಶಿವಮೊಗ್ಗ ಕೋರ್ಟ್ ನ್ಯಾಯಾಧೀಶರು ಪ್ರತ್ಯೇಕ ಕಾರಿನಲ್ಲಿ ಸಿಗಂದೂರಿಗೆ ತೆರಳುತ್ತಿದ್ದರು. ಈ ವೇಳೆ ಶಿವಮೊಗ್ಗ ಕೋರ್ಟ್ ನ್ಯಾಯಾಧೀರು ತೆರಳುತ್ತಿದ್ದ ಕಾರಿನ ಹಿಂಬದಿ ಬರುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಮತ್ತೊಂದು ಕಾರಿಗೆ … Continue reading *ಜಡ್ಜ್ ಕಾರು, ಬಸ್ ಹಾಗೂ ಇನ್ನೊಂದು ಕಾರಿನ ನಡುವೆ ಸರಣಿ ಅಪಘಾತ; ಕಾರಿನಲ್ಲಿ ದನದ ಮಾಂಸ ಪತ್ತೆ*
Copy and paste this URL into your WordPress site to embed
Copy and paste this code into your site to embed