*ಸದನದಲ್ಲಿ ನಡೆದ ಘಟನೆ ವಿಷಾದಕರ; ರಾಜಕಾರಣಿಗಳು ಮೌಲ್ಯಗಳನ್ನು ಪಾಲಿಸಬೇಕು; ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಖಡಕ್ ಮಾತು*

ಪ್ರಗತಿವಾಹಿನಿ ಸುದ್ದಿ; ಹಾಸನ: ವಿಧಾನಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ಮೇಲೆ ಕಾಗದು ಹರಿದು ಎಸೆದ ವಿದ್ಯಮಾನಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಹೆಗ್ಡೆ, ನಿನ್ನೆ ಸದನದಲ್ಲಿ ನಡೆದ ಘಟನೆ ವಿಷಾದಕರ. ನಮ್ಮ ರಾಜಕಾರಣಿಗಳು ಕೆಲವು ಮೌಲ್ಯಗಳನ್ನು ಪಾಲಿಸಬೇಕು. ಸದನದ ಶಿಸ್ತನ್ನು ಕಾಯ್ದುಕೊಳ್ಳಬೇಕು ಎಂದರು.Home add -Advt ವಿಧನಸಭೆಯಲ್ಲಿ ಸ್ಪೀಕರ್ ಹುದ್ದೆ ಅತ್ಯುನ್ನತವಾದದ್ದು, ಅವರು ಹೇಳಿದ್ದನ್ನು ಸದನದಲ್ಲಿ ಒಪ್ಪಿಕೊಳ್ಳಬೇಕು. ಸದನದೊಳಗೆ ಸರಿ ತಪ್ಪು ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟದ್ದು. ಭಿನ್ನಭಿಪ್ರಾಯವಿದ್ದರೆ ಹೊರಗೆ … Continue reading *ಸದನದಲ್ಲಿ ನಡೆದ ಘಟನೆ ವಿಷಾದಕರ; ರಾಜಕಾರಣಿಗಳು ಮೌಲ್ಯಗಳನ್ನು ಪಾಲಿಸಬೇಕು; ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಖಡಕ್ ಮಾತು*